News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ವಿಸ್ಮಯ ಜಗತ್ತು

ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

882

ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ‌. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.