ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…