ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.