ವಿಸ್ಮಯ ಜಗತ್ತು

ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

867

ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ‌. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.