News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

884

ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ‌. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…