ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು.
ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ ತರಬೇತಿ ಪಡೆದು ಈ ಕೃಷಿ ಶುರುಮಾಡುವುದು ಒಳ್ಳೆಯದು.
ಸ್ಥಳ, ಪಂಜರ, ಸಲಕರಣೆಗೆ ಸುಮಾರು ಐದರಿಂದ ಆರು ಲಕ್ಷ ರೂಪಾಯಿ ಖರ್ಚಾಗುತ್ತದೆ. ನೀವು ಕೋಳಿ ಖರೀದಿಗೆ ಸುಮಾರು 50 ಸಾವಿರ ರೂಪಾಯಿ ಖರ್ಚು ಮಾಡಬೇಕಾಗುತ್ತದೆ. 1500 ಕೋಳಿಯನ್ನು ನೀವು ಖರೀದಿ ಮಾಡಬೇಕು. ನಿಮ್ಮ ಪ್ಲಾನ್ ಗಿಂತ ಶೇಕಡಾ 10 ರಷ್ಟು ಹೆಚ್ಚುವರಿ ಕೋಳಿಗಳನ್ನು ಖರೀದಿ ಮಾಡಿ. ಅನಾರೋಗ್ಯದಿಂದ ಕೋಳಿಗಳು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.
20 ವಾರಗಳ ಕಾಲ ಕೋಳಿಗೆ ಆಹಾರದ ಖರ್ಚು ಸುಮಾರು ಒಂದರಿಂದ ಒಂದುವರೆ ಲಕ್ಷ ರೂಪಾಯಿ. ಕೋಳಿ ವರ್ಷಕ್ಕೆ ಸುಮಾರು 300 ಮೊಟ್ಟೆಗಳನ್ನು ನೀಡುತ್ತದೆ. 20 ವಾರಗಳ ನಂತ್ರ ಕೋಳಿ ಮೊಟ್ಟೆಯಿಡಲು ಶುರು ಮಾಡುತ್ತದೆ. 20 ವಾರಗಳ ನಂತ್ರ ಕೋಳಿ ಆಹಾರಕ್ಕೆ 3-4 ಲಕ್ಷ ರೂಪಾಯಿ ಖರ್ಚಾಗುತ್ತದೆ. 1500 ಕೋಳಿಗಳು ವರ್ಷಕ್ಕೆ 290 ಮೊಟ್ಟೆಯಂತೆ 4,35,000 ಮೊಟ್ಟೆ ನೀಡುತ್ತದೆ ಎಂದಿಟ್ಟುಕೊಳ್ಳಿ. ಒಂದು ಮೊಟ್ಟೆ 3.5 ರೂಪಾಯಿಗೆ ಮಾರಾಟವಾದ್ರೂ ವರ್ಷಕ್ಕೆ ಸುಮಾರು 14 ಲಕ್ಷ ರೂಪಾಯಿ ಗಳಿಕೆ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…