ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ ಇನ್ನು ಬ್ರಿಟಿಷರು ನಮ್ಮ ದೇಶದ ಮೇಲೆ ಮೊದಲ ದಂಡೆತ್ತಿ ಬಂದರು.

ಇನ್ನು ಏಲಕ್ಕಿಯನ್ನ ಎಲ್ಲರೂ ನೋಡಿರುತ್ತಾರೆ, ಏಲಕ್ಕಿ ಅನ್ನುವುದು ಸುಹಾಸನೆಯನ್ನ ಬೀರುವ ವಸ್ತುವಾಗಿದೆ ಮತ್ತು ಆಹಾರಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಏಲಕ್ಕಿ. ಸ್ನೇಹಿತರೆ ಏಲಕ್ಕಿ ಕೇವಲ ಸುಹಾಸನೆಯನ್ನ ಮಾತ್ರ ಬಿರುವುದಲ್ಲದೆ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದೆ, ಏಲಕ್ಕಿಯ ಬೆಲೆ ಮಾರುಕಟ್ಟೆಯಲ್ಲಿ ತುಂಬಾ ಹೆಚ್ಚು ಯಾಕೆ ಅಂದರೆ ಅದನ್ನ ಬೆಳೆಯುವವರ ಸಂಖ್ಯೆ ಕಡಿಮೆ ಮತ್ತು ಉಪಯೋಗಿಸುವವರ ಸಂಖ್ಯೆ ಜಾಸ್ತಿ.
ಇನ್ನು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿನ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ ಮತ್ತು ಹೀಗೆ ಮಾಡುವುದರಿಂದ ಶರೀರದಲ್ಲಿ ಇರುವ ಎಲ್ಲಾ ವಿಷಕಾರಿ ಪದಾರ್ಥಗಳು ನಮ್ಮ ದೇಹದಿಂದ ಹೊರಹೋಗುತ್ತದೆ. ಇನ್ನು ರಕ್ತ ಪ್ರಸರಣೆಯನ್ನ ಚುರುಕು ಮಾಡುವಲ್ಲಿ ಏಲಕ್ಕಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ನಾವು ತಿನ್ನುವ ಆಹಾರಗಳಲ್ಲಿ ಅದೆಷ್ಟೋ ಪದಾರ್ಥಗಳು ಜೀರ್ಣವಾಗದೇ ಹೊಟ್ಟೆಯಲ್ಲಿ ಹಾಗೆ ಉಳಿದು ಅಸಿಡಿಟಿ ಮತ್ತು ಅಜೀರ್ಣದ ಸಮಸ್ಯೆಗಳು ಬರುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನ ಎದುರಿಸಬೇಕಾಗುತ್ತದೆ, ಇನ್ನು ಈ ನೀವು ಈ ವಿಧಾನವನ್ನ ಪಾಲನೆ ಮಾಡುವುದರಿದ ಈ ಸಮಸ್ಯೆಗಳನ್ನ ನಿವಾರಣೆ ಮಾಡಿಕೊಳ್ಳಬಹುದು.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿ ಮತ್ತು ಊರುಗು ಬೆಚ್ಚಗಿನ ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ಯಾವುದೇ ಔಷಧಿಗಳ ಅವಶ್ಯಕತೆ ಇರುವುದಿಲ್ಲ. ಶರೀರದ ತೂಕ ಅನ್ನುವುದು ಈಗಿನ ಕಾಲದಲ್ಲಿ ದೊಡ್ಡ ಸಮಸ್ಯೆಯಾಗಿದೆ, ಇನ್ನು ಜನರು ತಮ್ಮ ತೂಕವನ್ನ ಇಳಿಸಿಕೊಳ್ಳಲು ನಾನಾ ರೀತಿಯ ಪ್ರಯೋಗವನ್ನ ಮಾಡುತ್ತಾರೆ, ಆದರೆ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.

ಇನ್ನು ಕೆಲವರಿಗೆ ರಾತ್ರಿಯ ಸಮಯ ಸರಿಯಾಗಿ ನಿದ್ರೆ ಬರುವುದಿಲ್ಲ ಮತ್ತು ಇಂತಹ ಸಮಸ್ಯೆ ಅನುಭವಿಸುತ್ತಿರುವವರು ಈ ವಿಧಾನವನ್ನ ಕೆಲವು ದಿನಗಳ ಕಾಲ ಪಾಲನೆ ಮಾಡಿದರೆ ಅವರ ಸಮಸ್ಯೆ ನಿವಾರಣೆ ಆಗಲಿದೆ. ಇನ್ನು ನಿದ್ರೆ ಮಾಡುವಾಗ ಗೊರಕೆ ಹೊಡೆಯುವವರು ಈ ನಿಧಾನವನ್ನ ಪಾಲನೆ ಮಾಡಿದರೆ ಏಲಕ್ಕಿ ಔಷಧಿಯಾಗಿ ಮಾರ್ಪಾಡು ಆಗಿ ನಿಮ್ಮ ಗೊರಕೆ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಏಲಕ್ಕಿ ತಿಂದು ನೀರು ಕುಡಿಯುವುದರಿಂದ ಮನುಷ್ಯನ ಮೂಳೆಗಳು ಕೂಡ ಗಟ್ಟಿಯಾಗುತ್ತದೆ. ಇನ್ನು ಕೂದಲು ಉದುರುವಿಕೆಯ ಸಮಸ್ಯೆಯನ್ನ ಅನುಭವಿಸುತ್ತಿರುವುದು ಈ ವಿಧಾನವನ್ನ ಪಾಲನೆ ಮಾಡಿದರೆ ನಿಮ್ಮ ಸಮಸ್ಯೆಯನ್ನ ನಿವಾರಣೆ ಮಾಡಿಕೊಳ್ಳಬಹುದು, ಸ್ನೇಹಿತರೆ ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.