ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ ಮೇ 20ರೊಳಗೆ ಮತದಾನ ಮತ್ತು ಮತ ಎಣಿಕೆ ಪ್ರಕ್ರಿಯೆ ಮುಗಿಯಲಿದೆ.
ಮೇ 31ರೊಳಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ. ಜೂನ್ 1ರಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗದಂತೆ ಮೇ ತಿಂಗಳೊಳಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ಯೋಜನೆಗಳನ್ನು ಹಾಕಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…