ಚುನಾವಣೆ

ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

39

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ ಮೇ 20ರೊಳಗೆ ಮತದಾನ ಮತ್ತು ಮತ ಎಣಿಕೆ ಪ್ರಕ್ರಿಯೆ ಮುಗಿಯಲಿದೆ.

ಮೇ 31ರೊಳಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ. ಜೂನ್ 1ರಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗದಂತೆ ಮೇ ತಿಂಗಳೊಳಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ಯೋಜನೆಗಳನ್ನು ಹಾಕಿಕೊಂಡಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…