News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಚುನಾವಣೆ

ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

40

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ ಮೇ 20ರೊಳಗೆ ಮತದಾನ ಮತ್ತು ಮತ ಎಣಿಕೆ ಪ್ರಕ್ರಿಯೆ ಮುಗಿಯಲಿದೆ.

ಮೇ 31ರೊಳಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ. ಜೂನ್ 1ರಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗದಂತೆ ಮೇ ತಿಂಗಳೊಳಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ಯೋಜನೆಗಳನ್ನು ಹಾಕಿಕೊಂಡಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…