ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

78

ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ ಕಾರ್ಡ್ ಮೂಲಕ ಸ್ಟೋರ್ ಮಾಡಿಕೊಳ್ಳಬಹುದು. ಝೂಮ್ ಮಾಡುವ ಆಪ್ಶನ್ ಕೂಡ ಇದೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಲೇಜಿನ ಹಳೆ ವಿದ್ಯಾರ್ಥಿ ರಾಜ್ ಶೆಟ್ಟಿ, ಎಕ್ಸಾಂ ಹಾಲ್‍ನಲ್ಲಿ ಸಿಸಿಟಿವಿ ಅಳವಡಿಸಿದ್ದಾರೆ ಎಂಬುದು ಗೊತ್ತಿದೆ. ಆದರೂ ವಿದ್ಯಾರ್ಥಿ ಅತೀ ಬುದ್ಧಿವಂತಿಕೆಯ ಪ್ರದರ್ಶನ ಮಾಡಿದ್ದಾನೆ. ನಕಲು ಮಾಡಿದ ವಿದ್ಯಾರ್ಥಿ ಯಾರು ಎಂಬುದು ಗೌಪ್ಯವಾಗಿ ಇಡಲಾಗಿದೆ. ಸದ್ಯ ವಾಚ್‍ನ ಕಾರ್ಯವೈಖರಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಚೆನ್ನಾಗಿ ವಿದ್ಯಾರ್ಜನೆ ಮಾಡಿ ಆವಿಷ್ಕಾರ ಮಾಡಬೇಕಾದವರು ಇಂತದರಲ್ಲಿ ಸಿಕ್ಕಿಹಾಕಿಕೊಳ್ಳುವ ಬದಲು ಚೆನ್ನಾಗಿ ಕಲಿತು ತಾನೇ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…