ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.
ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..
ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.
ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.
ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.
ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.
ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.
ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…