ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.
ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..
ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.
ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.
ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.
ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.
ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.
ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…