ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…