ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…