ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.

ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….