ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ.
ಬೇರೆಯವರ ಬಳಿ ಒಂದು ಜೊತೆ ಬಟ್ಟೆ ಹೊಲಿಸಬೇಕೆಂದ್ರೆ 300 ರಿಂದ 400 ರೂ. ನೀಡಬೇಕು. ಎಸಾಬುಲ್ಲಾ ಖಾನ್ 100 ರೂಪಾಯಿಗೆ ಬಟ್ಟೆ ಹೊಲಿದು ಕೊಡ್ತಿರೋದು ಅವರ ಸೇವಾ ಮನೋಭಾವ ತೋರಿಸುತ್ತದೆ. ಶಾಲಾ ಮಕ್ಕಳು 100 ಜನ ಇದ್ದರೆ, ಅದರಲ್ಲಿ 10 ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಟ್ಟೆ ಹೊಲಿದು ಕೊಡುತ್ತಾರೆ.
ಇವರಿಗೆ ಮಕ್ಕಳು ಸಮವಸ್ತ್ರ ಧರಿಸಿ ಹೋಗಬೇಕು ಎಂಬುದು ಆಸೆ. ಸರ್ಕಾರ ಮಕ್ಕಳಿಗೆ ಉಚಿತವಾಗಿ ಬಟ್ಟೆ ನೀಡುತ್ತೆ, ಆದ್ರೆ ನೂರಾರು ರೂಪಾಯಿ ಖರ್ಚು ಮಾಡಿ ಸಮವಸ್ತ್ರ ಹೊಲಿಸೋದು ಬಡ ಕುಟುಂಬಗಳಿಗೆ ಹೊರೆಯಾಗಿತ್ತು. ಬಡ ಕುಟುಂಬಗಳ ಮನದಾಳ ಅರಿತ ಎಸಾಬುಲ್ಲಾ ಕಡಿಮೆ ಬೆಲೆಯಲ್ಲಿ ಮಕ್ಕಳಿಗೆ ಸಮವಸ್ತ್ರ ಹೊಲಿಯಲು ಮುಂದಾದರು. ಕಳೆದ ಐದು ವರ್ಷಗಳಿಂದ ಎಸಾಬುಲ್ಲಾ ಕೇವಲ ನೂರು ರೂಪಾಯಿಗೆ ಸಮವಸ್ತ್ರ ಸಿದ್ಧ ಮಾಡಿಕೊಡುತ್ತಿದ್ದಾರೆ. ಈ ಬಟ್ಟೆ ಹೊಲಿಯುವ ಕಾಯಕದ ಮೂಲಕ 10 ಜನ ಮಹಿಳೆಯರಿಗೆ ಅನ್ನದಾತರಾಗುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.