ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.
ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.
ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.
ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.