ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…