ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..