ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.
ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.
ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.
ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.