ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…