ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.