ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ.

ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ ಚೂರ್ಣವನ್ನು ಹಾಕಿ ಬೆಂಕಿ ಆರಿಸಿ ರಾತ್ರಿ ಮುಚ್ಚಿಡಬೇಕು. ಮರುದಿನವಿಡೀ ಇದೇ ನೀರನ್ನು ಕುಡಿಯಬೇಕು. ಮಂಜಿಷ್ಟ, ಯಷ್ಟಿಮಧು ಮತ್ತು ಅರಿಶಿಣವನ್ನು ಹಾಲಿನಲ್ಲಿ ಕಲಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ ಅರ್ಧಗಂಟೆ ಬಿಟ್ಟು ತೊಳೆಯಬೇಕು. ಹೀಗೆ ಮಾಡುವುದರಿಂದ ಕಪ್ಪು ಕಲೆ ನೀಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಹಾಮೋನ್ ವ್ಯತ್ಯಯವಾಗಿದ್ದರೂ ಕಪ್ಪು ಕಲೆಗಳು ಬರುವ ಸಂಭವ ಇರುವುದರಿಂದ ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾಗುತ್ತದೆ.
ಬೋರೆಹಣ್ಣು, ಬೆಣ್ಣೆ ಮತ್ತು ಜೇನುತುಪ್ಪವನ್ನು ಕಲಸಿ ಪೇಸ್ಟ್ಮಾಡಿ ಕಪ್ಪು ಕಲೆಯಾದ ಜಾಗದಲ್ಲಿ ಹಚ್ಚಿದರೆ ಕಲೆ ಹೋಗುತ್ತದೆ. ಜೊತೆಯಲ್ಲಿ ಚರ್ಮದ ರಕ್ಷಣೆಗೆ ಕೊಲ್ಲಾಜನ್ ಬೇಕು. ವಿಟಮಿನ್ ಸಿ ಜೀವಸತ್ವ ಹೊಂದಿರುವ ಆಹಾರಪದಾರ್ಥದಿಂದ ಇದು ದೊರೆಯುತ್ತದೆ. ಹಾಗಾಗಿ ಸೀಬೆಹಣ್ಣು, ನಿಂಬೆಹಣ್ಣು, ಕಿತ್ತಳೆಹಣ್ಣು ಇವುಗಳನ್ನು ಹೆಚ್ಚು ಸೇವಿಸಬೇಕು. ಬಿಸಿಮಾಡಿದ ಎಣ್ಣೆ ಚರ್ಮದ ರಕ್ಷಣೆಗೆ ಮಾರಕ. ಕರಿದ ಆಹಾರಪದಾರ್ಥಗಳು, ಬೇಕರಿ ತಿನಿಸುಗಳು, ಜಂಕ್ ಫುಡ್ಗಳ ಸೇವನೆಯನ್ನು ನಿಲ್ಲಿಸಬೇಕು.

ಆಕ್ಸಿಡೈಸ್ ಆದ ಕೊಬ್ಬನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಒಳ್ಳೆಯ ಕೊಬ್ಬನ್ನು ತೆಗೆದುಕೊಳ್ಳಬೇಕು. ನಟ್ಸ್ಗಳಲ್ಲಿರುವ ಕೊಬ್ಬು ಚರ್ಮದ ರಕ್ಷಣೆಗೆ ಪೂರಕ. ಗೋಡಂಬಿ, ಬಾದಾಮಿ, ಪಿಸ್ತಾ, ವಾಲ್ನಟ್, ಶೇಂಗಾ ಇವು ನಟ್ಸ್ಗಳಾಗಿವೆ. ಪ್ರತಿನಿತ್ಯ 50 ಗ್ರಾಂನಷ್ಟು ನಟ್ಸ್ ಸೇವಿಸುವುದು ಈ ಕಲೆಗಳನ್ನು ಕಡಿಮೆ ಮಾಡಲು ಸಹಕಾರಿ.
ಆಹಾರದಲ್ಲಿ ಸಲಾಡ್ಗಳು ಹೆಚ್ಚು ಪರಿಣಾಮಕಾರಿ. ಹಸಿತರಕಾರಿಗಳನ್ನು ಉಪಯೋಗಿಸಿ ಮಾಡಿದ ಸಲಾಡ್ಗಳನ್ನು ಪ್ರತಿನಿತ್ಯ ಮೂರು ಹೊತ್ತು ಆಹಾರವಾಗಿ ಸೇವಿಸುವುದು ಚರ್ಮದ ರಕ್ಷಣೆಗೆ ಸಹಕಾರಿ. ಬೇಕಾದಲ್ಲಿ ಇದಕ್ಕೆ ಎಕ್ಷಾ್ಟ್ರ ವರ್ಜಿನ್ ಕೋಕೋನಟ್ ಆಯಿಲ್ ಸೇರಿಸಬಹುದು.

ಕಾಬೋಹೈಡ್ರೇಟ್ಗಳನ್ನು ಕಡಿಮೆ ಮಾಡಿ ನೈಸರ್ಗಿಕ ಹಸಿ ತರಕಾರಿ, ಹಸಿರುಸೊಪ್ಪು, ಹಣ್ಣು ಹಂಪಲುಗಳು, ನಟ್ಸ್ಗಳು ಇವೆಲ್ಲವುಗಳನ್ನು ಹೆಚ್ಚು ಮಾಡಿ ಅಂದರೆ ಸರಿಯಾದ ಪಥ್ಯ ಪದ್ಧತಿಯ ಮೂಲಕ ಚರ್ಮದ ರಕ್ಷಣೆ ಮಾಡಿಕೊಳ್ಳಬಹುದು. ಹಾಗೆಯೇ ಮುಖದ ಮೇಲಿನ ಕಪ್ಪು ಕಲೆಯನ್ನು ಹೋಗಲಾಡಿಸಿಕೊಳ್ಳಬಹುದು.
ಎನಿಮಾ, ಸೌನಾಬಾತ್, ಸ್ಟೀಮ್ ಬಾತ್ ಇವೂ ಕೂಡ ದೇಹವನ್ನು ಶುದ್ಧಿ ಮಾಡಲು ಸಹಾಯ ಮಾಡುತ್ತದೆ. ಇದರ ಫಲವಾಗಿ ಚರ್ಮದ ರಕ್ಷಣೆ ಸಾಧ್ಯ. ಹುತ್ತದ ಮಣ್ಣನ್ನು ಮುಖಕ್ಕೆ ಹಚ್ಚಿಕೊಳ್ಳುವುದು, ತರಕಾರಿಗಳ ಪ್ಯಾಕ್ ಮಾಡಿ ಮುಖಕ್ಕೆ ಲೇಪಿಸಿಕೊಳ್ಳುವುದು, ಉಗಿಚಿಕಿತ್ಸೆಯಂತಹ ಪ್ರಕೃತಿಚಿಕಿತ್ಸೆಗಳು ಮುಖದ ಈ ಸಮಸ್ಯೆ ನಿವಾರಿಸಲು ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.