fact check

ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

110

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ ತಿಳಿಯಬಹುದಾಗಿದೆ.

 

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಈ ಹಿಂದಿನ ಹಳೆಯ ವೇಳಾಪಟ್ಟಿಯ ಫೋಟೊವನ್ನೆ ಎಡಿಟ್ ಮಾಡಲಾಗಿದೆ. ಈ ಫೋಟೊದಲ್ಲಿ 2018 ಇರುವ ಕಡೆ 2023 ಎಂದು (ಎಡಿಟ್) ತಿದ್ದಲಾಗಿದೆ. ಆ ಎಡಿಟ್ ಮಾಡಿದ ಫೋಟೊವನ್ನೇ ಎಲ್ಲೆಡೆ ಶೇರ್ ಮಾಡಲಾಗುತ್ತಿದ್ದು, ಅದನ್ನೆ ಪ್ರಸಕ್ತ ಸಾಲಿನ ವಿಧಾನಸಭೆಯ ಚುನಾವಣೆಯ ವೇಳಾಪಟ್ಟಿ ಎಂದು ನಂಬಿಸಲಾಗುತ್ತಿದೆ.

ನಿಜವೇನೋ ಎಂಬಂತೆ 2018ರ ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿ ಯಾರೋ ಕಿಡಿಗೇಡಿಗಳು ಎಡಿಟ್ ಮಾಡಿದ್ದಾರೆ. ಅದರಲ್ಲಿ ವಿಧಾನಸೌಧದ ಚಿತ್ರ ಸಹಿತ ನೀತಿ ಸಂಹಿತಿ ಜಾರಿ , ಚುನಾವಣಾ ಅಧಿಸೂಚನೆ ಪ್ರಕಟ, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ನಾಮಪತ್ರಗಳ ಪರಿಶೀಲನೆ, ಮತದಾನ, ಮತ ಎಣಿಕೆ ಎಂಬೆಲ್ಲ ಅಂಶಗಳನ್ನು ದಿನಾಂಕ ಸಹಿತ ಸೇರಿಸಲಾಗಿದೆ. ಆದರೆ ಇದು ಐದು ವರ್ಷಗಳ ಹಿಂದಿನ (2018ರ) ಚುನಾವಣೆಯ ವೇಳಾಪಟ್ಟಿ ಎಂಬುದು ಖಚಿತವಾಗಿದೆ. ಹೀಗಿದ್ದರೂ ಇದೇ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

 

ಕರ್ನಾಟಕ ವಿಧಾನಸಭೆ 2023ರ ಚುನಾವಣೆ ಬಗ್ಗೆ ಆಯೋಗ ವೇಳಾಪಟ್ಟಿ ಘೋಷಿಸಿಲ್ಲ. ಈ ಬಗ್ಗೆ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ಕೆಲವೇ ದಿನಗಳಲ್ಲಿ ನೀಡಲಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…