ದೇವರು

ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

288

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಜ್ಯೋತಿಷ್ಯ

    ಹನುಮಂತನ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…