News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು

ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

296

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…