ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
![]()
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…