ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.