ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…