ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.