News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

34

ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ.

ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ.

ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಿಕೊಳ್ಳಲು ಅವಕಾಶ ನೀಡಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಈ ಕುರಿತು ಮಾಹಿತಿ ನೀಡಿದ್ದು, ಬ್ಯಾಂಕಿನ ಸಾಲದ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದ್ದು, ಪ್ರವಾಹ ಸಂತ್ರಸ್ತ ರೈತರು ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.