ಸುದ್ದಿ

ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

92

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದ್ದು, ವಾರ್ಷಿಕ 6000 ರೂ. ನೀಡಲಾಗುವುದು.

ಸಚಿವ ಸಂಪುಟ ಸಭೆಯ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎರಡೂ ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.