ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದ್ದು, ವಾರ್ಷಿಕ 6000 ರೂ. ನೀಡಲಾಗುವುದು.

ಸಚಿವ ಸಂಪುಟ ಸಭೆಯ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎರಡೂ ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…