ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.
ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.
ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.
ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.
ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…