ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…