ಉಪಯುಕ್ತ ಮಾಹಿತಿ

ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

175

ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.