ಉಪಯುಕ್ತ ಮಾಹಿತಿ

ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

187

ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….