ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…