News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

196

ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ ಮಾತ್ರ ಸ್ವಲ್ಪಾನು ಕಡಿಮೆ ಮಾಡುತ್ತಿಲ್ಲ ಅನ್ನುವುದು ಬೇಸರದ ಸಂಗತಿ ಆಗಿದೆ. ಇಂದು ನಿಮಗೆ ಒಬ್ಬ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಫಾಸ್ಟ್ ಫುಡ್ ಬಗ್ಗೆ ಹೇಳಿದ ಕೆಲವು ಶಾಕಿಂಗ್ ಸತ್ಯಗಳನ್ನ ಹೇಳುತ್ತೇವೆ ಮತ್ತು ಈ ಸತ್ಯಗಳನ್ನ ಕೇಳಿದರೆ ನೀವು ಇನ್ನುಮುಂದೆ ಫಾಸ್ಟ್ ಫುಡ್ ತಿನ್ನಲು ಹಿಂದೆ ಮುಂದೆ ನೋಡಬಹುದು.

ಹಾಗಾದರೆ ಫಾಸ್ಟ್ ಫುಡ್ ತಿನ್ನುವುದರಿಂದ ಆಗುವ ಸಮಸ್ಯೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಹೌದು ದಿನೇಶ್ ಸಿಂಗ್ ಅನ್ನುವ ಒಬ್ಬ ವ್ಯಕ್ತಿ ಫಾಸ್ಟ್ ಫುಡ್ ಅಂಗಡಿಯನ್ನ ನಡೆಸುತ್ತಿದ್ದ ಮತ್ತು ಆ ಫಾಸ್ಟ್ ಫುಡ್ ಅಂಗಡಿಯಿಂದ ಆತನಿಗೆ ಒಳ್ಳೆಯ ಲಾಭ ಬರುತ್ತಿತ್ತು, ಇನ್ನು ಅಷ್ಟು ಒಳ್ಳೆಯ ಲಾಭ ಬರುತ್ತಿದ್ದರು ಕೂಡ ಆ ವ್ಯಕ್ತಿ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ 15 ಸಾವಿರ ರೂಪಾಯಿಗೆ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ.

ಇನ್ನು ಆತನ ಬಳಿ ಯಾಕೆ ನೀವು ಅಷ್ಟು ಒಳ್ಳೆಯ ಉದ್ಯೋಗವನ್ನ ಬಿಟ್ಟಿರಿ ಎಂದು ಕೇಳಿದಾಗ ಆತ ಹೇಳಿದ ವಿಷಯವನ್ನ ಕೇಳಿ ಎಲ್ಲರೂ ಶಾಕ್ ಆದರು. ಹೌದು ಆತ ಹೇಳಿದ ಪ್ರಕಾರ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಬಳಸುವ ಚಿಕನ್ ಗಳು ಫ್ರೆಶ್ ಆಗಿ ಇರುವುದಿಲ್ಲ ಮತ್ತು ಎರಡು ಮೂರೂ ದಿನದ ಕಾಲ ಫ್ರಿಡ್ಜ್ ನಲ್ಲಿ ಇಟ್ಟ ಮಾಂಸವನ್ನ ಹಾಕಿ ಕೆಲವು ಫಾಸ್ಟ್ ಫುಡ್ ಗಳನ್ನ ತಯಾರು ಮಾಡಲಾಗುತ್ತದೆ ಮತ್ತು ಕಬಾಬ್ ಮಾಡುವಾಗ ಕೆಲವು ಫಾಸ್ಟ್ ಫುಡ್ ಅಂಗಡಿಯವರು ಶುದ್ಧ ಎಣ್ಣೆಯನ್ನ ಹೆಚ್ಚಾಗಿ ಬಳಸುವುದಿಲ್ಲ.

ಇನ್ನು ಕೆಲವು ಗ್ರಾಹಕರು ಸಾಸ್ ಗಳನ್ನ ಫಾಸ್ಟ್ ಫುಡ್ ತಿನ್ನುವಾಗ ಉಪಯೋಗಿಸುತ್ತಾರೆ, ಆದರೆ ಕೆಲವು ಅಂಗಡಿಗಲ್ಲಿ ಆ ಸಾಸ್ ಗಳಿಗೆ ಕಾದಿದ ಎಣ್ಣೆಯನ್ನ ಮಿಶ್ರಣ ಮಾಡಿ ಗ್ರಾಹಕರಿಗೆ ಕೊಡುತ್ತಾರೆ ಮತ್ತು ಅಲ್ಲಿ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುವುದಿಲ್ಲ. ಇನ್ನು ಕೆಲವು ಅಂಗಡಿಗಳಲ್ಲಿ ಸ್ವಚ್ಛತೆಯನ್ನ ಕಾಪಾಡುವುದಿಲ್ಲ ಮತ್ತು ಅಲ್ಲಿ ಬಳಸುವ ಕೆಲವು ಪದಾರ್ಥಗಳು ಮಾನವನ ದೇಹಕ್ಕೆ ತುಂಬಾ ಅಪಾಯಕಾರಿ ಕೂಡ ಹೌದು. ಇನ್ನು ವ್ಯಕ್ತಿ ಹೇಳಿದ ಪ್ರಕಾರ ಆತನ ಹೆಂಡತಿ ಮತ್ತು ಮಕ್ಕಳು ಹೆಚ್ಚಾಗಿ ಫಾಸ್ಟ್ ಫುಡ್ ಗಳನ್ನ ಸೇವನೆ ಮಾಡುತ್ತಿದ್ದರು, ಆದರೆ ಕೆಲವು ಸಮಯದ ನಂತರ ಅವರಿಗೆ ಹೊಟ್ಟೆಯಲ್ಲಿ ತೊಂದರೆಗಳು ಕಾಣಿಸಿಕೊಂಡ ಅವರಿಗೆ ಆಪರೇಷನ್ ಮಾಡಿಸಲಾಯಿತು ಎಂದು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ್ದಾನೆ.

ತನ್ನಿಂದಲೇ ತನ್ನ ಹೆಂಡತಿ ಮತ್ತು ಮಕ್ಕಳಿಗೆ ತೊಂದರೆ ಆಯಿತು ಎಂದು ತಿಳಿದ ಆತ ಈಗ ಆ ಫಾಸ್ಟ್ ಫುಡ್ ಅಂಗಡಿಯನ್ನ ಮುಚ್ಚಿ ಬೇರೆ ಕಡೆ ಕೆಲಸವನ್ನ ಮಾಡುತ್ತಿದ್ದಾನೆ. ಇನ್ನು ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರಗಳನ್ನ ತಯಾರು ಮಾಡಲು ಶುದ್ಧವಾದ ನೀರನ್ನ ಬಳಕೆ ಮಾಡದೆ ಕಲುಷಿತವಾದ ನೀರನ್ನ ಬಳಕೆ ಮಾಡುತ್ತಾರೆ, ಇನ್ನು ಸ್ವತಃ ಫಾಸ್ಟ್ ಫುಡ್ ಅಂಗಡಿಯ ಮಾಲೀಕ ಹೇಳಿದ ಈ ಕರಾಳ ಸತ್ಯವನ್ನ ಕೇಳಿ ಒಂದು ಕ್ಷಣ ಜನರು ಶಾಕ್ ಆದರು, ನೀವು ಕೂಡ ಫಾಸ್ಟ್ ಫುಡ್ ಗಳ ಮೊರೆಹೋಗಿ ನಿಮ್ಮ ಅಮೂಲ್ಯವಾದ ಜೀವನವನ್ನ ಹಾಳು ಮಾಡಿಕೊಳ್ಳಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…