ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು.
ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ ಮಗಳಿಗೆ ತಂದೆ ನಿಜವಾದ ಆತ್ಮೀಯ. ನಂಬಿಕಸ್ಥ ಗೆಳೆಯ. ಆಪತ್ತಿನ ಸಮಯದಲ್ಲಿ ಜೊತೆಗಿರುವ ಜೊತೆಗಾರ

ತಂದೆ ತನ್ನ ಆದಾಯ ಹೆಚ್ಚು ಹಣವನ್ನು ಖರ್ಚು ಮಾಡುವುದು ಮಗಳಿಗಾಗಿಯೇ, ಮಗಳಿಗಾಯಿಯೇ ಹೆಚ್ಚು ಅಧ್ಯಾತೆ ಕೊಡುವ ತಂದೆ ಮಗಳಿಗೆ ಬೇಕಾಗುವ ಎಲ್ಲದನ್ನು ಕೊಡಿಸಲು ಮುಂದಾಗುತ್ತಾನೆ.
ಗಂಡಸರಿಗೆ ಮಾತ್ರ ಸಿಗುವ ಒಂದು ದೊಡ್ದವರ ಎಂದರೆ ತನ್ನ ಜೀವನದಲ್ಲಿ ಮೂವರು “ಅಮ್ಮಂದಿರನ್ನು” ಪಡೆಯುವುದು. ಹೌದು ಜನ್ಮಕೊಟ್ಟ ತಾಯಿ ತನ್ನ, ರಕ್ತ ಹಚ್ಚಿಕೊಂಡ ಸಹೋದರಿ(ಎರಡನೇ ತಾಯಿ), ತನಗೆ ಹುಟ್ಟಿದ ಮಗಳು (ಮೂರನೆಯ ತಾಯಿ),

ಎಂತಹ ಸಂದರ್ಭದಲ್ಲೂ ತಂದೆಯೇ ಮಗಳಿಗೆ ರಕ್ಷಣೆ. ರಕ್ಷಣೆ ವಿಷಯದಲ್ಲಿ ತಾಯಿಗಿಂತ ತಂದೆ ಎಚ್ಚರವಹಿಸುತ್ತಾನೆ. ಅಷ್ಟೇ ಅಲ್ಲದೆ ಮಗನ ಮೇಲೆ ತೋರಿಸುವ ಕೋಪಕಿಂತ ಮಗಳ ಮೇಲೆ ಮಗಳ ಮೇಲೆ ತೋರಿಸುವ ಕೋಪ ತುಂಬಾ ಕಡಿಮೆ ಎಂದು ಹೇಳಬಹುದು.
ಗಂಡು ಮಕ್ಕಳ ಮೇಲೆ ಕೈ ಮಾಡಿರಬಹುದು, ಆದರೆ ಮಗಳ ಮೇಲೆ ಒಂದು ಏಟೂ ಹಾಕದ ತಂದೆಯರು ಇದ್ದಾರೆ. ಮಗಳು ಏನಾದರೂ ಕೇಳಿದರೆ ಇಲ್ಲ ಎನ್ನದ ಒಂದೇ ಒಂದು ಜೀವಿ “ಅಪ್ಪ” ಹೊರಗಡೆ ಹೋದಾಗ ತಡವಾದರೆ ಎಷ್ಟೊತ್ತಾದರೂ ತನಗಾಗಿ ಕಾಯುವವ ತಂದೆಯೊಬ್ಬನೇ.

ವಯಸ್ಸಿಗೆ ಬಂದಾಗ ಪ್ರೀತಿ ಎಂದರೇನು? ಆಕರ್ಷಣೆ ಅಂದರೆ ಏನು? ಎಂದು ನಿಧಾನವಾಗಿ ಅರ್ಥಮಾಡಿಸುವುದು ತಂದೆಯೊಬ್ಬನೇ. ಹಾಗೂ ಮಗಳು ಎಂತಹದೇ ಕ್ಲಿಷ್ಟವಾದ ಪರಿಸ್ಥಿತಿಯಲ್ಲಿ ಸಿಲುಕಿದ್ದರೂ ಅದರಿಂದ ಹೊರತರುವುದು ತಂದೆ ಮಾತ್ರ. ತಂದೆಯನ್ನು ಇಷ್ಟ ಪಡಲು ಇನ್ನು ಹಲವು ಕಾರಣಗಳಿವೆ ಆದ್ರೆ ಪ್ರತಿಯೊಂದು ವಿಷಯನ್ನು ತಿಳಿಸುವಷ್ಟು ಆಗೋದಿಲ್ಲ, ತನ್ನ ತಂದೆಯ ಪ್ರೀತಿ ಏನು ಅನ್ನೋದು ಪ್ರತಿ ಮಗಳಿಗೆ ಗೊತ್ತಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…