News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಾಧನೆ, ಸ್ಪೂರ್ತಿ

ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

74

ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…