ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…