ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…