ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…