News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಾಧನೆ, ಸ್ಪೂರ್ತಿ

ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

74

ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…