News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಸಾಧನೆ, ಸ್ಪೂರ್ತಿ

ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

71

ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…