ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.