ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…