ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ.

ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ 3,221 ಅಡಿ ಎತ್ತರದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುವುದಾಗಿ ತಿಳಿಸಿದರು.ಅಂದು ನಾನು ಬದುಕುವುದು ಬಹಳ ಕಷ್ಟ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ. ಕನ್ನಡಿಗರ ಪ್ರೀತಿ ಬಿಟ್ಟು ಬೇರೇನು ಸಂಪಾದಿಸಿಲ್ಲ. ಕನ್ನಡ ನಾಡಿಗಾಗಿ ಮಹಾನ್ ಸಾಧನೆ ಮಾಡಲು ಹೊರಟಿರುವೆ.

ನನ್ನನ್ನು ಹರಸಿ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳು ಚಿತ್ರದುರ್ಗದ ಕೋಟೆಯ ಗತವೈಭವವನ್ನು ತೋರುವ ಒನಕೆ ಓಬವ್ವಳ ಕಿಂಡಿ, ಸೆರೆಮನೆ, ಏಳು ಸುತ್ತಿನ ಕೋಟೆ ದೇವಾಲಯಗಳ ತದ್ರೂಪವನ್ನು ನೋಡಿ ಇನ್ನಷ್ಟು ಭಾವುಕರಾಗಿ ಮಕ್ಕಳ ಜೊತೆ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…